Questions? Call
Questions? Call
Here are finest Kannada short stories for children. Written by great Kannada writers like Kuvempu, Na D Souza, Bolavaru & Thirmulesha. Famous actors like Girija Lokesh, MD Pallavi and Vashishta have provided their voices to these musical Kannada short stories. We also have stories for adults available on our home page. Profits the sales will support the girls studying in the border areas of Karnataka.
Prices start from Rs 29 only
There is so much said about Kuvempu in Kannada.
Like Malegalalli Madumagalu most of Kuvempu’s novels were super hits. Not just Kuvempu’s stories but his poems were popular. We have selected Yaaru Ariyada veera for the kannada Audio book Kelikatheya
Kuvempu famous books in kannada “ Shree Ramayana Darshanam” won him the Gyanaapeetha Award.
Lured by acting Vasishta left his job as a software engineer and decided to enter the Kannada film industry.
He is one popular kannada film actors today.
He has lent his voice to Kannada audio book Kelikatheya.
His compositions bring out a unique blend of western influences along with a Hindustani classical flavour. Juggling along with profession and independent music projects, he is currently pursuing his Piano grades at London College of Music
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಾ ಡಿಸೋಜಾ ಕನ್ನಡದ ಹಿರಿಯ ಬರಹಗಾರ. ತಮ್ಮ ಕತೆ, ಕಾದಂಬರಿಗಳಿಂದ ಜನಪ್ರಿಯತೆ ಗಳಿಸಿರುವ ನಾ ಡಿ ಯವರ ಮತ್ತೊಂದು ಹೆಮ್ಮೆಯ ಕೆಲಸ ಮಕ್ಕಳ ಬರಹಗಳು. ಕನ್ನಡದಲ್ಲಿ ಮಕ್ಕಳ ಸಾಹಿತ್ಯ ಕುರಿತು ಗಂಭೀರವಾಗಿ ಬರೆಯುತ್ತಿರುವ ಕೆಲವೇ ಲೇಖಕರಲ್ಲಿ ನಾ ಡಿ ಕೂಡ ಒಬ್ಬರು. ಮುಳುಗಡೆ, ದ್ವೀಪ ಅವರ ಪ್ರಮುಖ ಕಾದಂಬರಿಗಳು. ಅವರು ಮಕ್ಕಳ ಸಾಹಿತ್ಯಕ್ಕಾಗಿ ಮಾಡಿರುವ ಕೆಲಸವನ್ನ ಗೌರವಿಸುತ್ತ ಅವರ ಎರಡು ಮಕ್ಕಳ ಕತೆಗಳನ್ನ ಇಲ್ಲಿ ಬಳಸಿಕೊಳ್ಳಲಾಗಿದೆ.
ಕನ್ನಡ ಸುಗಮ ಸಂಗೀತದ ಚಿರಪರಿಚಿತ ಹೆಸರು ಎಮ್ ಡಿ ಪಲ್ಲವಿ. ಸಾಕಷ್ಟು ಸಿನೆಮಾಗಳಲ್ಲೂ ಅಭಿನಯಿಸಿರುವ ಇವರು ಮಾಯಾಮೃಗದ ತಮ್ಮ ಪಾತ್ರದಿಂದ ರಾಜ್ಯಾದ್ಯಂತ ಜನಪ್ರಿಯರಾದವರು. ಗರ್ವ ಆಕೆಯ ಅಭಿನಯದ ಇನ್ನೊಂದು ಶ್ರೇಷ್ಠ ಧಾರಾವಾಹಿ. ದುನಿಯಾ ಚಿತ್ರದ ನೋಡಯ್ಯ ಕ್ವಾಟೆ ಲಿಂಗವೇ ಹಾಡಿಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಂಗಭೂಮಿಯಲ್ಲೂ ಸಾಕಷ್ಟು ಕೆಲಸ ಮಾಡಿರುವ ಇವರು ಹ್ಯಾಮ್ಲೆಟ್, ಮಾನಿಷಾದ, ಅಗ್ನಿ ಮತ್ತು ಮಳೆಯಂತಹ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿಯವರ ಸ್ಟಂಬಲ್ ಚಿತ್ರದಲ್ಲಿ ಅಭಿನಯದ ಜೊತೆಗೆ ಚಿತ್ರಕತೆ ಮತ್ತು ನಿರ್ದೇಶನ ವಿಭಾಗದಲ್ಲೂ ದುಡಿದಿದ್ದಾರೆ. ಈ ಕಥಾ ಶ್ರಾವ್ಯ ಯೋಜನೆಯಲ್ಲಿ ನಾ ಡಿಸೋಜಾರ ಎರಡು ಮಕ್ಕಳ ಕತೆಗಳನ್ನ ನಮಗಾಗಿ ಓದಿದ್ದಾರೆ.
ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಶ್ರೀಕಾಂತ್ ಅವರು ಓದಿದ್ದು ಮೆಕಾನಿಕಲ್ ಇಂಜಿನಿಯರಿಂಗ್. ಒಗಟುಗಳನ್ನು ಬಿಡಿಸುವುದು, ತಂತ್ರಜ್ಞಾನದ ಬಗ್ಗೆ ಅರಿತುಕೊಳ್ಳುವುದು ಹಾಗೂ ಛಾಯಾಗ್ರಹಣ ಇವರ ಆಸಕ್ತಿಗಳು. ಇವೆಲ್ಲದರ ಜೊತೆಗೆ ಸಂಗೀತ ನಿರ್ದೇಶನ ಅದರಲ್ಲೂ ಹಿನ್ನೆಲೆ ಸಂಗೀತದತ್ತ ಇವರಿಗೆ ಅಪಾರ ಒಲವಿದೆ.
ಇತ್ತೀಚೆಗೆ ಮಡಿಕೇರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದ ನಾ ಡಿಸೋಜಾ ಕನ್ನಡದ ಹಿರಿಯ ಬರಹಗಾರ. ತಮ್ಮ ಕತೆ, ಕಾದಂಬರಿಗಳಿಂದ ಜನಪ್ರಿಯತೆ ಗಳಿಸಿರುವ ನಾ ಡಿ ಯವರ ಮತ್ತೊಂದು ಹೆಮ್ಮೆಯ ಕೆಲಸ ಮಕ್ಕಳ ಬರಹಗಳು. ಕನ್ನಡದಲ್ಲಿ ಮಕ್ಕಳ ಸಾಹಿತ್ಯ ಕುರಿತು ಗಂಭೀರವಾಗಿ ಬರೆಯುತ್ತಿರುವ ಕೆಲವೇ ಲೇಖಕರಲ್ಲಿ ನಾ ಡಿ ಕೂಡ ಒಬ್ಬರು. ಮುಳುಗಡೆ, ದ್ವೀಪ ಅವರ ಪ್ರಮುಖ ಕಾದಂಬರಿಗಳು. ಅವರು ಮಕ್ಕಳ ಸಾಹಿತ್ಯಕ್ಕಾಗಿ ಮಾಡಿರುವ ಕೆಲಸವನ್ನ ಗೌರವಿಸುತ್ತ ಅವರ ಎರಡು ಮಕ್ಕಳ ಕತೆಗಳನ್ನ ಇಲ್ಲಿ ಬಳಸಿಕೊಳ್ಳಲಾಗಿದೆ.
ಕನ್ನಡ ಸುಗಮ ಸಂಗೀತದ ಚಿರಪರಿಚಿತ ಹೆಸರು ಎಮ್ ಡಿ ಪಲ್ಲವಿ. ಸಾಕಷ್ಟು ಸಿನೆಮಾಗಳಲ್ಲೂ ಅಭಿನಯಿಸಿರುವ ಇವರು ಮಾಯಾಮೃಗದ ತಮ್ಮ ಪಾತ್ರದಿಂದ ರಾಜ್ಯಾದ್ಯಂತ ಜನಪ್ರಿಯರಾದವರು. ಗರ್ವ ಆಕೆಯ ಅಭಿನಯದ ಇನ್ನೊಂದು ಶ್ರೇಷ್ಠ ಧಾರಾವಾಹಿ. ದುನಿಯಾ ಚಿತ್ರದ ನೋಡಯ್ಯ ಕ್ವಾಟೆ ಲಿಂಗವೇ ಹಾಡಿಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಂಗಭೂಮಿಯಲ್ಲೂ ಸಾಕಷ್ಟು ಕೆಲಸ ಮಾಡಿರುವ ಇವರು ಹ್ಯಾಮ್ಲೆಟ್, ಮಾನಿಷಾದ, ಅಗ್ನಿ ಮತ್ತು ಮಳೆಯಂತಹ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿಯವರ ಸ್ಟಂಬಲ್ ಚಿತ್ರದಲ್ಲಿ ಅಭಿನಯದ ಜೊತೆಗೆ ಚಿತ್ರಕತೆ ಮತ್ತು ನಿರ್ದೇಶನ ವಿಭಾಗದಲ್ಲೂ ದುಡಿದಿದ್ದಾರೆ. ಈ ಕಥಾ ಶ್ರಾವ್ಯ ಯೋಜನೆಯಲ್ಲಿ ನಾ ಡಿಸೋಜಾರ ಎರಡು ಮಕ್ಕಳ ಕತೆಗಳನ್ನ ನಮಗಾಗಿ ಓದಿದ್ದಾರೆ.
ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಶ್ರೀಕಾಂತ್ ಅವರು ಓದಿದ್ದು ಮೆಕಾನಿಕಲ್ ಇಂಜಿನಿಯರಿಂಗ್. ಒಗಟುಗಳನ್ನು ಬಿಡಿಸುವುದು, ತಂತ್ರಜ್ಞಾನದ ಬಗ್ಗೆ ಅರಿತುಕೊಳ್ಳುವುದು ಹಾಗೂ ಛಾಯಾಗ್ರಹಣ ಇವರ ಆಸಕ್ತಿಗಳು. ಇವೆಲ್ಲದರ ಜೊತೆಗೆ ಸಂಗೀತ ನಿರ್ದೇಶನ ಅದರಲ್ಲೂ ಹಿನ್ನೆಲೆ ಸಂಗೀತದತ್ತ ಇವರಿಗೆ ಅಪಾರ ಒಲವಿದೆ.
Bolavaru Muhammed Khunhi was born in 1951 in a place called Bolavaru in Dakshina Kannada. Several of his story collections like “ atta itta gala sutta muttha”, “devaru rajyagaladalli” went on get good response from all corners of Kannada. He has also contributed immensely to children’s literature with a poetry collection called “tattu chappale putta magu” He has introduced the eternal message of Mahatma Gandhi to Children with his book called “ Paapu Gandhi Bapu Aada kathe” which won the 2010 Kendra Sahitya Academy Award. His work “ swatantra oTa (Run for freedom)” won him the same award in 2016. Presently, he is residing in Bangalore His story Gandhiji mattu kagegalu, is featured in Kelikatheya
ಗಿರಿಜಾ ಲೋಕೇಶ್ ತಮ್ಮನ್ನು ತಾವು ನಿರಂತರವಾಗಿ ಕನ್ನಡ ಚಲನಚಿತ್ರ, ಕಿರುತೆರೆ, ನಾಟಕಗಳು ಮುಂತಾದ ಕಲೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಕರ್ನಾಟಕದಲ್ಲೇ ಚಿರಪರಿಚಿತ ಹೆಸರು. ಲೆಕ್ಕವಿಲ್ಲದಷ್ಟು ಸಿನೆಮಾಗಳಲ್ಲಿ ಮತ್ತು ನಾಟಕಗಳಲ್ಲಿ ಕಳೆದ ನಲವತ್ತೈದು ವರ್ಷಗಳಿಂದ ಅಭಿನಯಿಸಿದ್ದಾರೆ. 2013 ರಲ್ಲಿ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಗೌರವಿಸಿದೆ. ಈ ಸರಣಿಯಲ್ಲಿ ಇವರು ಎರಡೂ ಮಕ್ಕಳ ಕತೆಗಳನ್ನು ಓದಿದ್ದಾರೆ.
ಕನ್ನಡ ಸುಗಮ ಸಂಗೀತದ ಚಿರಪರಿಚಿತ ಹೆಸರು ಎಮ್ ಡಿ ಪಲ್ಲವಿ. ಸಾಕಷ್ಟು ಸಿನೆಮಾಗಳಲ್ಲೂ ಅಭಿನಯಿಸಿರುವ ಇವರು ಮಾಯಾಮೃಗದ ತಮ್ಮ ಪಾತ್ರದಿಂದ ರಾಜ್ಯಾದ್ಯಂತ ಜನಪ್ರಿಯರಾದವರು. ಗರ್ವ ಆಕೆಯ ಅಭಿನಯದ ಇನ್ನೊಂದು ಶ್ರೇಷ್ಠ ಧಾರಾವಾಹಿ. ದುನಿಯಾ ಚಿತ್ರದ ನೋಡಯ್ಯ ಕ್ವಾಟೆ ಲಿಂಗವೇ ಹಾಡಿಗೆ ರಾಜ್ಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ರಂಗಭೂಮಿಯಲ್ಲೂ ಸಾಕಷ್ಟು ಕೆಲಸ ಮಾಡಿರುವ ಇವರು ಹ್ಯಾಮ್ಲೆಟ್, ಮಾನಿಷಾದ, ಅಗ್ನಿ ಮತ್ತು ಮಳೆಯಂತಹ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಪ್ರಕಾಶ್ ಬೆಳವಾಡಿಯವರ ಸ್ಟಂಬಲ್ ಚಿತ್ರದಲ್ಲಿ ಅಭಿನಯದ ಜೊತೆಗೆ ಚಿತ್ರಕತೆ ಮತ್ತು ನಿರ್ದೇಶನ ವಿಭಾಗದಲ್ಲೂ ದುಡಿದಿದ್ದಾರೆ. ಈ ಕಥಾ ಶ್ರಾವ್ಯ ಯೋಜನೆಯಲ್ಲಿ ನಾ ಡಿಸೋಜಾರ ಎರಡು ಮಕ್ಕಳ ಕತೆಗಳನ್ನ ನಮಗಾಗಿ ಓದಿದ್ದಾರೆ.
ಹೈದರಾಬಾದಿನಲ್ಲಿ ನೆಲೆಸಿರುವ ಕನ್ನಡದ ಹಿರಿಯ ಕವಿ, ಲೇಖಕ ಮತ್ತು ಭಾಷಾಶಾಸ್ತ್ರಜ್ಞರು, ಮೂಲತಃ ಕಾಸರಗೋಡಿನ ಬಳಿಯ ಕಾರಡ್ಕದವರು. ಕೆ.ವಿ. ತಿರುಮಲೇಶ್ ಕನ್ನಡದ ನವ್ಯಸಾಹಿತ್ಯದ ಸಂದರ್ಭದಲ್ಲಿ ಬರೆಯಲು ತೊಡಗಿದವರು. ಸುಮಾರು ಐದು ದಶಕಗಳ ಕಾಲ ಕವಿತೆ, ಕತೆ, ವಿಮರ್ಶೆ ಅನುವಾದ ಕ್ಷೇತ್ರಗಳಲ್ಲಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ‘ಮುಖವಾಡಗಳು’ ಹಾಗೂ ‘ವಠಾರ’ ಇವರ ಎರಡು ಜನಪ್ರಿಯ ಕೃತಿಗಳು. ಇವರ ೨೦ ಪ್ರಕಟಿತ ಕೃತಿಗಳಲ್ಲಿ ಅವಧ, ವಠಾರ, ಮುಖವಾಡಗಳು, ಪಾಪಿಯೂ ಎಂಬುವು ಮುಖ್ಯ ಕವನ ಸಂಕಲನಗಳು. ಆರೋಪ, ಮುಸುಗು ಇವರ ಕೆಲ ಕಾದಂಬರಿಗಳು. ಬೇಂದ್ರೆಯವರ ಕಾವ್ಯಶೈಲಿ, ನಮ್ಮ ಕನ್ನಡ, ಅಸ್ತಿತ್ವವಾದ ಇವು ಇವರ ಮುಖ್ಯ ವಿಮರ್ಶಾ ಕೃತಿಗಳು. ತಿರುಮಲೇಶ್ ಅವರ 'ಅಕ್ಷಯ ಕಾವ್ಯ' ಕೃತಿಗೆ 2015ರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿದೆ.
ಗಿರಿಜಾ ಲೋಕೇಶ್ ತಮ್ಮನ್ನು ತಾವು ನಿರಂತರವಾಗಿ ಕನ್ನಡ ಚಲನಚಿತ್ರ, ಕಿರುತೆರೆ, ನಾಟಕಗಳು ಮುಂತಾದ ಕಲೆಗಳಲ್ಲಿ ತೊಡಗಿಸಿಕೊಂಡಿರುವುದರಿಂದ ಕರ್ನಾಟಕದಲ್ಲೇ ಚಿರಪರಿಚಿತ ಹೆಸರು. ಲೆಕ್ಕವಿಲ್ಲದಷ್ಟು ಸಿನೆಮಾಗಳಲ್ಲಿ ಮತ್ತು ನಾಟಕಗಳಲ್ಲಿ ಕಳೆದ ನಲವತ್ತೈದು ವರ್ಷಗಳಿಂದ ಅಭಿನಯಿಸಿದ್ದಾರೆ. 2013 ರಲ್ಲಿ ಕರ್ನಾಟಕ ಸರ್ಕಾರ ಇವರಿಗೆ ರಾಜ್ಯೋತ್ಸವ ಪ್ರಶಸ್ತಿ ಕೊಟ್ಟು ಗೌರವಿಸಿದೆ. ಈ ಸರಣಿಯಲ್ಲಿ ಇವರು ಎರಡೂ ಮಕ್ಕಳ ಕತೆಗಳನ್ನು ಓದಿದ್ದಾರೆ.
ಬೆಂಗಳೂರಿನಲ್ಲಿ ನೆಲೆಸಿರುವ ಸುಚೇತ್ ಕರ್ನಾಟಕ ಶಾಸ್ತ್ರೀಯ ಸಂಗೀತ ಮತ್ತು ರಾಕ್ ಸಂಗೀತ ಎರಡರಿಂದಲೂ ಪ್ರಭಾವಿತರಾದವರು. ಗಿಟಾರಿಸ್ಟ್ ಆಗಿರುವ ಸುಚೇತ್ ಹೈಕು -ಲೈಕೆನ್ ಇಮ್ಯಾಜಿನೇಶನ್ ಎನ್ನುವ ಆಲ್ಬಮ್ ಗಾಗಿ ಸಂಗೀತ ನುಡಿಸುತ್ತಾರೆ. ಇವರ ಸಂಗೀತವನ್ನು ಎಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಕೇಳಬಹುದು. ಸಂಗೀತದ ಜೊತೆಗೆ ಸುಚೇತ್ ಸದ್ಯಕ್ಕೆ ಸಿ.ಎ ಕೂಡ ಮಾಡುತ್ತಿದ್ದಾರೆ.
Keli Katheya is a Kannada audio book that has been conceived to bring the world of Kannada short stories . These Kannada stories are chosen from different Kannada story books authored by famous Kannada authors.